Category: ಆಡಳಿತ ಸುದ್ಧಿ

ಆಡಳಿತ ಸುದ್ಧಿ

ಹೆಬ್ಬಾಳ ಜಂಕ್ಷನಲ್ಲಿ ಶೀಘ್ರ ಇನ್ನೊಂದು ಹೊಸ ಪಥ

ನಾಗವಾರ ಕಡೆಯಿಂದ ಹೆಬ್ಬಾಳ ಜಂಕ್ಷನ್ ಫ್ಲೆೈ ಓವರ್ ನಿರ್ಮಾಣ – ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ಹೆಬ್ಬಾಳ ಜಂಕ್ಷನ್‌ನಲ್ಲಿ ನಾಗವಾರ ಕಡೆಯಿಂದ ಮತ್ತೊಂದು ಹೊಸ ಮೇಲ್ಸೇತುವೆ (ಹೊಸಪಥ) ನಿರ್ಮಿಸಲು ಬಿಡಿಎ ಮುಂದಾಗಿದ್ದು, ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಡೆಗೆ ಸಂಚಾರವನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿದೆ. ನಾಗವಾರದ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಗೆ ನೇರವಾಗಿ ಸಂಪರ್ಕಿಸುವ ಪ್ರಸ್ತಾವಿತ ಮೇಲ್ಸೇತುವೆಯ ಯೋಜನಾ ವರದಿ (ಡಿಪಿಆರ್) ತಯಾರಿಸಲು ಅನುಮತಿ ಈಗಾಗಲೇ ದೊರೆತಿದ್ದು, ಈ ಪ್ರದೇಶದಲ್ಲಿ ಹೆಚ್ಚುತ್ತಿರುವ […]

ಆಡಳಿತ ಸುದ್ಧಿ

ಗ್ರೇಟರ್ ಬೆಂಗಳೂರಿನಲ್ಲಿ ೫ ಮಹಾನಗರ ಪಾಲಿಕೆ?

ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ – ಅಕ್ಟೋಬರ್‌ನಿಂದ ಡಿಸೆಂಬರ್ ಒಳಗೆ ಚುನಾವಣೆ ನಿರೀಕ್ಷೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಸರ್ಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತೀರ್ಮಾನ ತೆಗೆದುಕೊಂಡಿರುವ ರಾಜ್ಯ ಸರಕಾರ ಇದೀಗ ಅಂತಿಮವಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 5 ಮಹಾನಗರ ಪಾಲಿಕೆಗಳನ್ನು ರಚಿಸಲು ಬಹುತೇಕ ಅಂತಿಮ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು 19.07.2025 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿ ಸಾರ್ವಜನಿಕರು ಮತ್ತು ಸಂಘಸಂಸ್ಥೆಗಳಿಂದ ಸಲಹೆ, ಸೂಚನೆ ಮತ್ತು […]

ಆಡಳಿತ ಸುದ್ಧಿ

ಬೆಂಗಳೂರು ಯೂನಿವರ್ಸಿಟಿ : ಏಷ್ಯಾದ ಅತ್ಯುತ್ತಮ ವಿಶ್ವವಿದ್ಯಾಲಯ

ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯದ ಅತಿದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. 1994ರಲ್ಲಿ 32 ಕಾಲೇಜುಗಳು ಮತ್ತು 16,000 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಯಿತು. ನಂತರ 700 ಕಾಲೇಜುಗಳು ಮತ್ತು ೪ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು, ಇದು ಬೆಂಗಳೂರು ನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಒಳಗೊಂಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಜ್ಞಾನಭಾರತಿ ಆಗಿದೆ. ಇಲ್ಲಿ 800 ಎಕರೆ ವಿಶಾಲ ಪ್ರದೇಶವಿದೆ. ವಿಶ್ವವಿದ್ಯಾಲಯವು ತನ್ನ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಚಾಯ್ಸ್ ಬೇಸ್ಡ್ ಕ್ರೆಡಿಟ್ ಸಿಸ್ಟಮ್ ಅನ್ನು ಅಳವಡಿಸಿಕೊಂಡು […]

ಆಡಳಿತ ಸುದ್ಧಿ

ಜೀತದಾಳಿನಿಂದ ಹೊರಬಂದು ಹಲವು ತಾಯಂದಿರ ಬಾಳಿಗೆ ಮಾದರಿ ಈ ‘ತಾಯಮ್ಮ’!

ತಾಯಂದಿರ ದಿನ ಅಂದರೆ ಕೇವಲ ಬೊಕ್ಕೆ, ಹೂಗುಚ್ಛ, ಉಡುಗೊರೆ ನೀಡುವ ದಿನ ಮಾತ್ರವಲ್ಲ. ನಮ್ಮನ್ನು ರಕ್ಷಿಸಲು, ಪೋಷಿಸಲು ಮತ್ತು ನಮ್ಮನ್ನು ಬಲಿಷ್ಠ ವ್ಯಕ್ತಿಗಳಾಗಿ ಬೆಳೆಸಲು ಸಮಾಜದಲ್ಲಿ ಎಲ್ಲಾ ರೀತಿಯಲ್ಲೂ ಹೋರಾಡುವ ಬಲಿಷ್ಠ ಮಹಿಳೆಯರಿಗೆ ಗೌರವ, ವಂದನೆ ಸಲ್ಲಿಸುವ ದಿನ ಇದಾಗಿದೆ.ತಾಯಮ್ಮ ಎಂಬ ಮಹಿಳೆಯ ಕಥೆಯು ಪ್ರಪಂಚದ ಪ್ರತಿಯೊಂದು ಮೂಲೆಯ ತಾಯಂದಿರ ಸಹಿಷ್ಣುತೆ ಮತ್ತು ತ್ಯಾಗಕ್ಕೆ ಅಂತಹ ಒಂದು ಸಾಕ್ಷಿಯಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಒಂದು ಸಣ್ಣ ಹಳ್ಳಿಯಿಂದ ಬಂದ ತಾಯಮ್ಮ ಅವರಿಗೆ ಮೂವರು ಮಕ್ಕಳಿದ್ದಾರೆ : […]

ಆಡಳಿತ ಸುದ್ಧಿ

ಗ್ರೇಟರ್ ಬೆಂಗಳೂರು : ಜಾರಿ ಇಂದು

2006 ರಿಂದ ಅಸ್ತಿತ್ವದಲ್ಲಿ ಇದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮೇ 2025 ರ 15ನೇ ತಾರೀಖಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಉನ್ನತಿಕರಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರದೇಶ ಎಂದು ಪರಿಗಣಿಸಲು ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆಯನ್ನು ಮೇ 15 ರಿಂದ ಜಾರಿಗೊಳಿಸಲು ಮೇ 09 ರಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರದೇಶವು ಗ್ರೇಟರ್ ಬೆಂಗಳೂರು ಪ್ರದೇಶವಾಗಿ ಪರಿವರ್ತನೆಯಾಗಲಿದೆ. ಹಾಲಿ ಈಗ ಇರುವ 8 […]

Back To Top