ಯುಪಿಐ ಮೂಲಕ ವರ್ಷವೊಂದರಲ್ಲಿ ರೂ.40 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸಿದ ಬೇಕರಿ, ಹೋಟೆಲ್, ಬೀಡಾ ಅಂಗಡಿ, ಟೀ-ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ಈಚೆಗೆ ನೋಟಿಸ್ ನೀಡಿದ್ದು, ರಾಜ್ಯದಲ್ಲಿ ಯುಪಿಐ ಮೂಲಕ ಹಣ ಪಡೆಯುತ್ತಿರುವ ಸುಮಾರು 65000 ವರ್ತಕರ ಮಾಹಿತಿಯನ್ನು ಯುಪಿಐ ಪ್ಲಾಟ್ಫಾರ್ಮ್ಗಳಿಂದ ವಾಣಿಜ್ಯತೆರಿಗೆ ಇಲಾಖೆ ಪಡೆದುಕೊಂಡಿತ್ತು. ಎಲ್ಲರೂ ಜಿಎಸ್ಟಿಗೆ ನೋಂದಾಯಿಸಿ ಎಂದು ಸೂಚಿಸಿತ್ತು. ಆದರೆ ಮುಕ್ಕಾಲು ಭಾಗ ಸಣ್ಣ ವರ್ತಕರು ಬೇಕರಿ, ಪಾನ್ ಶಾಪ್, ಟೀ ಸ್ಟಾಲ್ನವರು ಈ ಮೂರು ವರ್ಷವು ತೆರಿಗೆ ಕಟ್ಟುವಲ್ಲಿ ನಿರ್ಲಕ್ಷಿಸಿದ್ದರು.‘ಆರ್ಥಿಕ […]
ಜಿಎಸ್ಟಿ ನೋಟಿಸ್ ಮತ್ತು ಬೆಂಗಳೂರು ಬಂದ್
ಯುಪಿಐ ಮೂಲಕ ವರ್ಷವೊಂದರಲ್ಲಿ ರೂ.40 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸಿದ ಬೇಕರಿ, ಹೋಟೆಲ್, ಬೀಡಾ ಅಂಗಡಿ, ಟೀ-ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ಈಚೆಗೆ ನೋಟಿಸ್ ನೀಡಿದ್ದು, ರಾಜ್ಯದಲ್ಲಿ ಯುಪಿಐ ಮೂಲಕ ಹಣ ಪಡೆಯುತ್ತಿರುವ ಸುಮಾರು 65,000 ವರ್ತಕರ ಮಾಹಿತಿಯನ್ನು ಯುಪಿಐ ಪ್ಲಾಟ್ಫಾರ್ಮ್ಗಳಿಂದ ವಾಣಿಜ್ಯತೆರಿಗೆ ಇಲಾಖೆ ಪಡೆದುಕೊಂಡಿತ್ತು. ಎಲ್ಲರೂ ಜಿಎಸ್ಟಿಗೆ ನೋಂದಾಯಿಸಿ ಎಂದು ಸೂಚಿಸಿತ್ತು. ಆದರೆ ಮುಕ್ಕಾಲು ಭಾಗ ಸಣ್ಣ ವರ್ತಕರು ಬೇಕರಿ, ಪಾನ್ ಶಾಪ್, ಟೀ ಸ್ಟಾಲ್ನವರು ಈ ಮೂರು ವರ್ಷವು ತೆರಿಗೆ ಕಟ್ಟುವಲ್ಲಿ ನಿರ್ಲಕ್ಷಿಸಿದ್ದರು.‘ಆರ್ಥಿಕ […]
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು
ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಬೆಂಗಳೂರಿನಲ್ಲಿ ಆರಂಭ ಭಾರತದ ಮೊದಲ ಸಂಪೂರ್ಣ ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ಪೇಸ್ ಅಥವಾ ಏಕೀಕೃತ ಪಾವತಿ ಸಂಪರ್ಕ ವ್ಯವಸ್ಥೆ) ಆಧಾರಿತ ಬ್ಯಾಂಕ್ ಶಾಖೆಯನ್ನು ಬೆಂಗಳೂರಿನ ಕೋರಮಂಗಲದಲಿ ಫಿನ್ಟೆಕ್ ಸಂಸ್ಥೆ ಸ್ಲೆೈಸ್ ಆರಂಭಿಸಿದೆ. ಯುಪಿಐ ಇಂಟಿಗ್ರೇಟೆಡ್ ಎಟಿಎಂ, ಇನ್ಸ್ಟಾಂಟ್ ಅಕೌಂಟ್ ಓಪನಿಂಗ್, ನಗದು ವಹಿವಾಟು ಸೇರಿದಂತೆ ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇಲ್ಲಿ ಸಿಗಲಿದೆ. ಅಂದ ಹಾಗೆ, ಈ ಬ್ರಾಂಚ್ ನಲ್ಲಿ ವಹಿವಾಟು ನಡೆಸಲು ಡೆಬಿಟ್ ಕಾರ್ಡ್ ಸಹ ಬೇಕಾಗಿಲ್ಲ. […]
ಡಿಜಿಟಲ್ ವಂಚನೆಗೆ ಆರ್ಬಿಐ ತಡೆ
ಇತ್ತೀಚೆಗೆ ಜಾಗತಿಕ ಮಟ್ಟದಲ್ಲೂ ಮತ್ತು ಭಾರತದಲ್ಲೂ ಜಾಲತಾಣಗಳ ಮೂಲಕ ವ್ಯಾಪಕವಾದ ಹಣಕಾಸಿನ ವಂಚನೆಗಳು ವರದಿಯಾಗುತ್ತಿದ್ದು ಲಕ್ಷಾಂತರ ಜನರ ಕೋಟ್ಯಾಂತರ ರೂಪಾಯಿಗಳು ಕ್ಷಣಮಾತ್ರದಲ್ಲಿ ತಮ್ಮ ತಮ್ಮ ಬ್ಯಾಂಕ್ ಖಾತೆಗಳಿಂದ ವಂಚಕರ ಖಾತೆಗೆ ವರ್ಗಾವಣೆಯಾಗಿ ನಷ್ಟವುಂಟಾಗಿರುತ್ತದೆ. ಈ ಸೈಬರ್ ಅಪರಾಧಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿಯವರ ನೇತೃತ್ವದ ಸಚಿವ ಸಂಪುಟದಲ್ಲಿ ನಿರ್ಣಯಿಸಿದಂತೆ ಈ ಡಿಜಿಟಲ್ ಹಣಕಾಸಿನ ವ್ಯವಹಾರಗಳಿಗೆ ರಕ್ಷಣೆ ಸ್ಪರ್ಶ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಭಾರತ ರಿಸರ್ವ್ ಬ್ಯಾಂಕ್ ತನ್ನ ಸುಪರ್ದಿಯಲ್ಲಿ ಬರುವ ಎಲ್ಲಾ ಹಣಕಾಸು ವ್ಯವಹಾರಗಳಿಗೆ […]



