ಅರೋಗ್ಯ ಮತ್ತು ವೈದ್ಯಕೀಯ

ಯಕೃತ್ ಕ್ಯಾನ್ಸರ್ ಪತ್ತೆಗೆ ಐಐಎಸ್‌ಸಿ ವಿಶಿಷ್ಟ ಸಂವೇದಕ: ಅಪರೂಪದ ಲೋಹ ಬಳಸಿ ನೂತನ ತಂತ್ರಜ್ಞಾನ ಆವಿಷ್ಕಾರ

ಲಿವರ್ ಅಥವಾ ಯಕೃತ್ತಿನ ಕ್ಯಾನ್ಸರ್ ಜಾಗತಿಕವಾಗಿ ಒಂದು ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರ ಚಿಕಿತ್ಸೆಯ ಫಲಿತಾಂಶ ಉತ್ತಮಗೊಳ್ಳುವುದರಲ್ಲಿ ಶೀಘ್ರ ಪತ್ತೆ ಬಹಳ ನಿರ್ಣಾಯಕವಾಗಿದೆ. ಯಕೃತ್ ಕ್ಯಾನ್ಸರ್ ಅದರಲ್ಲೂ ಹೆಚ್ಚು ಸಾಮಾನ್ಯವಾಗಿರುವ ವಿಧವಾದ ಹೆಪಟೊಸೆಲ್ಯುಲಾರ್ ಕಾರ್ಸಿನೋಮಾ (ಎಚ್‌ಸಿಸಿ)ವನ್ನು ಬೇಗನೆ ಪತ್ತೆ ಮಾಡಿದರೆ ರೋಗಿ ಬದುಕುಳಿಯುವ ಸಾಧ್ಯತೆಗಳು ಹೆಚ್ಚುತ್ತವೆ. ದುರದೃಷ್ಟವಶಾತ್ ಯಕೃತ್ ಕ್ಯಾನ್ಸರ್ ತನ್ನ ಆರಂಭಿಕ ಹಂತಗಳಲ್ಲಿ ಯಾವುದೇ ಲಕ್ಷಣಗಳನ್ನು ತೋರ್ಪಡಿಸುವುದಿಲ್ಲ; ಲಕ್ಷಣಗಳು ಪ್ರಕಟಗೊಳ್ಳುವ ವೇಳೆಗೆ ರೋಗ ಬಹಳ ಮುಂದುವರಿದ ಹಂತವನ್ನು ತಲುಪಿ ಚಿಕಿತ್ಸೆಯ ಆಯ್ಕೆಗಳು ತೀರಾ ಸೀಮಿತವಾಗಿರುತ್ತವೆ. ಹೀಗಾಗಿಯೇ […]

ಜಾಲತಾಣ ಬೆರಗು

ಆಗಸದಲ್ಲಿ ಶಕ್ತಿಶಾಲಿ ರೇಡಾರ್ ಕಣ್ಣು-ನಿಸಾರ್

ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾ (ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್-ರಾಷ್ಟ್ರೀಯ ವೈಮಾಂತರಿಕ್ಷ ಮತ್ತು ಬಾಹ್ಯಾಕಾಶ ಆಡಳಿತ ಸಂಸ್ಥೆ) ಮತ್ತು ಭಾರತದ ಇಸ್ರೋ (ಇಂಡಿಯನ್ ಸ್ಪೇನ್‌ರಿಸರ್ಚ್ ಆರ್ಗನೈಷೇಷನ್-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಜಂಟಿಯಾಗಿ ಅಭಿವೃದ್ಧಿಪಡಿಸಿದ ವಿಶೇಷ ಭೂ-ಮೇಲ್ವಿಚಾರಣಾ ರೇಡಾರ್ ಉಪಗ್ರಹವೇ ನಿಸಾರ್.ಇದು ಬಾಹ್ಯಾಕಾಶದಿಂದ ರೇಡಾರ್ ತರಂಗಗಳನ್ನು ಕಳುಹಿಸುವ ಮತ್ತು ನೆಲದಿಂದ ಹಿಂತಿರುಗುವ ಪ್ರತಿಧ್ವನಿಗಳನ್ನು ಹಿಡಿಯುವ ತಂತ್ರಜ್ಞಾನವಾಗಿದೆ. ಸಾಮಾನ್ಯ ಕ್ಯಾಮೆರಾಗಳಿಗಿಂತ ಭಿನ್ನವಾಗಿ, ರಾತ್ರಿಯಲ್ಲೂ ಅಥವಾ ಮೋಡಗಳು, ಮಳೆ, ಹೊಗೆ ಮತ್ತು ಕಾಡುಗಳ ಮೂಲಕವೂ ಅತ್ಯಂತ ಸಮರ್ಥವಾಗಿ ಚಿತ್ರಗಳನ್ನು […]

ಮಾಧ್ಯಮ ಸುದ್ದಿ

ಜುಲೈ ೨೯ ರಂದು ರಾಮಂದಿರದಲ್ಲಿ ಚಿನ್ನದ ಉಯ್ಯಾಲೆ ಸೇವೆ!

ಅಯೋಧ್ಯೆಯಲ್ಲಿ ಶತ ಶತಮಾನಗಳಿಂದ ಜೂಲನೋತ್ಸವ ಸಂಪ್ರದಾಯ ನಡೆದುಕೊಂಡು ಬಂದಿದೆ. ಜೂಲನೋತ್ಸವ ಎಂದರೆ ಉಯ್ಯಾಲೆ ಪಲ್ಲಕ್ಕಿ ಸೇವೆ. ಶ್ರಾವಣ ಮಾಸದ ಪಂಚಮಿಯಿಂದ ಹುಣ್ಣಿಮೆವರೆಗೂ ಅಯೋಧ್ಯೆಯ ದೇವಾಲಯಗಳಲ್ಲಿ ಜೂಲನೋತ್ಸವ ನಡೆಯಲಿದೆ. ಆ ದಿನ ವಾಡಿಕೆಯಂತೆ ಉಯ್ಯಾಲೆ ಪಲ್ಲಕ್ಕಿಯಲ್ಲಿ ಅಯೋಧ್ಯೆಯಲ್ಲಿ ಮೆರವಣಿಗೆಯ ಮೂಲಕ ಶ್ರೀರಾಮನ ಜನ್ಮಸ್ಥಾನ ಪ್ರದೇಶಕ್ಕೆ ಕೊಂಡೊಯ್ಯುವ ಪರಿಪಾಠವಿದ್ದು ಈ ವರ್ಷವೂ ಜೂಲನೋತ್ಸವದಂದು ಚಿನ್ನದ ಉಯ್ಯಾಲೆ ಪಲ್ಲಕ್ಕಿಯಲ್ಲಿ ನಡೆಸಲು ಅಯೋಧ್ಯ ಶ್ರೀರಾಮ ಪ್ರತಿಷ್ಠಾನ ಮತ್ತು ಉತ್ತರ ಪ್ರದೇಶ ಸರ್ಕಾರವು ನಿರ್ಧರಿಸಿದ್ದು ಎರಡು ೨ ಭವ್ಯ ಚಿನ್ನದ ಉಯ್ಯಾಲೆಗಳನ್ನು ತಮಿಳುನಾಡಿನ ಚೆನ್ನೆೈನ […]

ಹಣಕಾಸು ವ್ಯಾಪಾರ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು

ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಬೆಂಗಳೂರಿನಲ್ಲಿ ಆರಂಭ ಭಾರತದ ಮೊದಲ ಸಂಪೂರ್ಣ ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್‌ಪೇಸ್ ಅಥವಾ ಏಕೀಕೃತ ಪಾವತಿ ಸಂಪರ್ಕ ವ್ಯವಸ್ಥೆ) ಆಧಾರಿತ ಬ್ಯಾಂಕ್ ಶಾಖೆಯನ್ನು ಬೆಂಗಳೂರಿನ ಕೋರಮಂಗಲದಲಿ ಫಿನ್‌ಟೆಕ್ ಸಂಸ್ಥೆ ಸ್ಲೆೈಸ್ ಆರಂಭಿಸಿದೆ. ಯುಪಿಐ ಇಂಟಿಗ್ರೇಟೆಡ್ ಎಟಿಎಂ, ಇನ್‌ಸ್ಟಾಂಟ್ ಅಕೌಂಟ್ ಓಪನಿಂಗ್, ನಗದು ವಹಿವಾಟು ಸೇರಿದಂತೆ ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇಲ್ಲಿ ಸಿಗಲಿದೆ. ಅಂದ ಹಾಗೆ, ಈ ಬ್ರಾಂಚ್ ನಲ್ಲಿ ವಹಿವಾಟು ನಡೆಸಲು ಡೆಬಿಟ್ ಕಾರ್ಡ್ ಸಹ ಬೇಕಾಗಿಲ್ಲ. […]

ಸಂಗೀತ ಸಮಾರಂಭ

ಮಳೆಗಾಲದ ಮುದ ನೀಡುವ ರಾಗಗಳು

ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ, ರಾಗ ಅಹಿರ್ ಭೈರವ್ ಹಿಂದೂಸ್ತಾನಿ ಶಾಸ್ತ್ರೀಯ ರಾಗವಾಗಿದ್ದು, ಇದು ಮನಸ್ಸನ್ನು ಶಾಂತಗೊಳಿಸುವ ಮತ್ತು ಧ್ಯಾನಶೀಲ ಗುಣಗಳಿಗೆ ಹೆಸರುವಾಸಿಯಾಗಿದೆ, ಇದು ಹೆಚ್ಚಾಗಿ ಬೆಳಗಿನ ಸಮಯದೊಂದಿಗೆ ಸಂಬಂಧಿಸಿದ್ದು ಇದನ್ನು ಭೈರವ್ ಮತ್ತು ಅಹಿರಿ (ಅಥವಾ ಅಭಿರಿ) ರಾಗಗಳ ಸಂಯೋಜನೆ ಎಂದು ಪರಿಗಣಿಸಲಾಗುತ್ತದೆ, ಪುರಾಣದಲ್ಲಿ ಉಲ್ಲೇಖಿಸಿದಂತೆ ಶ್ರೀ ಕೃಷ್ಣಪರಮಾತ್ಮನೂ ಸ್ವತಃ ಆಲಾಪಿಸಿದ ಪ್ರಮುಖ ರಾಗವೆ ಅಹಿರ್ ಭೈರವ ರಾಗ.

ಪತ್ರಿಕಾ ಸುದ್ದಿ

ಕೆಆರ್‌ಎಸ್‌ನಲ್ಲಿ ಕಾವೇರಿಗೆ ಬಾಗಿನ

ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸುರಿದ ಅಕಾಲಿಕ ಮಳೆ ಮತ್ತು ಕಾವೇರಿ ಉಗಮಸ್ಥಾನ ಕೊಡಗಿನ ಪ್ರದೇಶದಲ್ಲಿ ಜೂನ್ ತಿಂಗಳಲ್ಲಿ ಸುರಿದ ಧಾರಾಕಾರ ಮುಂಗಾರು ಮಳೆಯಿಂದಾಗಿ ಜೂನ್ 30 ಕ್ಕೆ ಮುಂಚೆಯೇ ಕನ್ನಂಬಾಡಿಯ ಕಾವೇರಿ ಕಟ್ಟೆ ಕೃಷ್ಣರಾಜ ಜಲಸಾಗರವು ತುಂಬಿ ತುಳುಕಿ ಉಕ್ಕಿ ಹರಿದು ತಮಿಳುನಾಡಿನ ಮೆಟ್ಟೂರು ಅಣೆಕಟ್ಟಿನಂತ ಮೈದುಂಬಿ ಪ್ರವಹಿಸುತ್ತಿದೆ. ವರ್ಷದ ಮಳೆ ರೈತರ ಮೊಗದಲ್ಲಿ ಹರ್ಷ ತಂದಿದೆ. ಮುಂಗಾರು ಮಳೆಗೆ ಕರ್ನಾಟಕದ ಜೀವನದಿ ಕಾವೇರಿ ತುಂಬಿ ಹರಿಯುತ್ತಿದೆ. ಭರ್ಜರಿ ಮಳೆಗೆ ಅವಧಿಗೂ ಮುನ್ನವೇ […]

ಅರೋಗ್ಯ ಮತ್ತು ವೈದ್ಯಕೀಯ

ಸಂತೋಷ ಜೀವನಕ್ಕಾಗಿ – ಜಪಾನ್ ವೈದ್ಯ ಇಡೇಕಿವಾಡ ಸಲಹೆ

ಜಪಾನ್ ದೇಶಕ್ಕೆ ಸೇರಿದ ಮಾನಸಿಕ ವೈದ್ಯ ನಿಪುಣರಾದ “ಡಾ. ಹಿಡೇಕಿ ವಾಡಾ (Hideki Wada, Japanese Psychiatrist)” ಅವರು ಬರೆದ (80 Year Old Wall Keep on walking 80 ವರ್ಷ ನಡೆಯುತ್ತಾ ಇರಿ) ಅನ್ನೋ ಪುಸ್ತಕವು 5 ಲಕ್ಷ ಕಾಪಿಗಳಿಗೂ ಹೆಚ್ಚು ಮಾರಾಟವಾಗಿ, ದೇಶದಲ್ಲೇ ಬೆಸ್ಟ್ ಸೆಲ್ಲರ್ ಆಗಿದೆ.ಈ ಪುಸ್ತಕದಲ್ಲಿ 60 ರಿಂದ 80 ವರ್ಷ ವಯಸ್ಸಿನಲ್ಲಿ ಇರುವವರಿಗೆ ಆನಂದದಿಂದ ಜೀವಿಸಲಿಕ್ಕಾಗಿ 44 ಉತ್ತಮವಾದ ಸಲಹೆಗಳು ಇವೆ. ಅವೇ ಈ ಕೆಳಗಿನಂತೆ ತಿಳಿಸಲಾಗಿದೆ.ಪ್ರತಿನಿತ್ಯವೂ ನಡೆಯಿರಿ. ಕೋಪ […]

ಇತಿಹಾಸ ಪುಟಗಳಿಂದ

ಸನ್ಮಾನ್ಯ ರಾಷ್ಣ್ರಪತಿಗಳಿಂದ ರಾಣಿ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ

ವಿಜಯನಗರದ ಸಾಳುವ ವಂಶದ ಒಂದು ಶಾಖೆಯ ಅರಸರು ಗೇರುಸೊಪ್ಪೆಯನ್ನು ಆಳುತ್ತಿದ್ದರೆ ಮತ್ತೊಂದು ವಂಶದವರು ಹಾಡುವಳ್ಳಿಯನ್ನು ಆಳುತ್ತಿದ್ದರು. ಗೇರುಸೊಪ್ಪೆಯ ಅರಸ ಇಮ್ಮಡಿ ದೇವರಾಯ (1515-50) ಪೋರ್ಚುಗೀಸರ ಮೇಲೆ ಯುದ್ಧ ಮಾಡಿದ. ಮಡಗೋವೆಯ ಬಳಿ 1542ರಲ್ಲಿ ನಡೆದ ಭೀಕರ ಯುದ್ಧದಲ್ಲಿ ಆತ ಸೋಲನ್ನಪ್ಪಿದ ಬಳಿಕ ಪೋರ್ಚುಗೀಸರು ಆತನ ರಾಜಧಾನಿ ಭಟ್ಕಳವನ್ನು ಸುಟ್ಟು ಹಾಕಿದರು. ಆತನ ಪತ್ನಿ ಚೆನ್ನಾದೇವಯ ತಂಗಿಯೇ ಚೆನ್ನಭೈರಾದೇವಿ. ಪೋರ್ಚುಗೀಸರ ಜೊತೆಗಿನ ಒಪ್ಪಂದದಂತೆ ಕಪ್ಪವನ್ನು ಕೊಡಲಿಲ್ಲವೆಂದು, ಕಾರ್ಟಜ್ ಪಡೆಯದ ಮಹಮದ್ದೀಯರ ಹಡಗುಗಳಿಗೆ ಭಟ್ಕಳ ಬಂದರಿನಲ್ಲಿ ಆಶ್ರಯ ಕೊಟ್ಟಿರುವಳೆಂದು ಆರೋಪಿಸಿ, […]

ಸಾಮಾಜಿಕ ಚರ್ಚೆ

ಗ್ರೇಟರ್ ಬೆಂಗಳೂರಿನಲ್ಲಿ 5 ಮಹಾನಗರ ಪಾಲಿಕೆ?

ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ – ಅಕ್ಟೋಬರ್‌ನಿಂದ ಡಿಸೆಂಬರ್ ಒಳಗೆ ಚುನಾವಣೆ ನಿರೀಕ್ಷೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಸರ್ಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತೀರ್ಮಾನ ತೆಗೆದುಕೊಂಡಿರುವ ರಾಜ್ಯ ಸರಕಾರ ಇದೀಗ ಅಂತಿಮವಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 5 ಮಹಾನಗರ ಪಾಲಿಕೆಗಳನ್ನು ರಚಿಸಲು ಬಹುತೇಕ ಅಂತಿಮ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು 19.07.2025 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿ ಸಾರ್ವಜನಿಕರು ಮತ್ತು ಸಂಘಸಂಸ್ಥೆಗಳಿಂದ ಸಲಹೆ, ಸೂಚನೆ ಮತ್ತು […]

ಸಿನಿಮಾರಂಗ

ಕಾಂತಾರ-2

ಅಕ್ಟೋಬರ್ 2 ಗಾಂಧಿ ಜಯಂತಿಯಂದು ಬಿಡುಗಡೆಗೆ ಸಿದ್ಧವಾಗುತ್ತಿರುವ ಹೊಂಬಾಳೆ ಫಿಲ್ಮ್ ಪ್ರೊಡಕ್ಷನ್‌ರವರ ರಿಷಬ್ ಶೆಟ್ಟಿ ನಟಿಸಿರುವ ಬಹುನಿರೀಕ್ಷಿತ ಕುತೂಹಲಭರಿತ ಚಿತ್ರ ಕಾಂತಾರ-೨ ಅನ್ನು ಅಶೇಷ ಚಿತ್ರ ಪ್ರೇಮಿಗಳು, ವಿಶಾಲ ಕರ್ನಾಟಕ ಅಭಿಮಾನಿಗಳು ವಿಶೇಷವಾಗಿ ಭಾರತ ಚಿತ್ರರಂಗವು ಎದುರು ನೋಡುತ್ತಿದೆ. ಅವರ ಮುಖ್ಯ ಭೂಮಿಕೆಯಲ್ಲಿ ನಟಿಸಿ ನಿರ್ದೇಶಿಸುತ್ತಿರುವ ಚಿತ್ರ ಕಾಂತಾರಾ-೨ ಸಿನಿಮಾದ ಪ್ರೀಕ್ವಿಲ್ ರಿಷಬ್ ಜನ್ಮದಿನದಂದು (ಜುಲೈ 7) ಈ ಹೊಚ್ಚ ಹೊಸ ಸಿನಿಮಾದ ಪೋಸ್ಟರ್ ಬಿಡುಗೆಯಾಗಿರುತ್ತದೆ. ನಿಗೂಢ ಕತೆಯುಳ್ಳ ವಿಚಿತ್ರ ಘಟನೆಗಳ ಅನೇಕ ತಿರುವುಗಳ ಚಿತ್ರ ಕಥೆಯ […]

You May Like

Back To Top