ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಅಭಿನಯ ಮತ್ತು ಸುರದ್ರೂಪಿ ನಾಯಕ ನಟರಲ್ಲಿ 70ರ ದಶಕದ ನಂತರ ಕಾಣಿಸಿಕೊಂಡ ಡಾ. ರಾಜ್ಕುಮಾರ್ ಮತ್ತು ವಿಷ್ಣುವರ್ಧನ್ ನಂತರ ಅನಂತ್ನಾಗ್ ಎಲ್ಲಾ ಚಿತ್ರಪ್ರೇಮಿಗಳ ಗಮನ ಸೆಳೆದಿದ್ದಾರೆ. ಐದು ದಶಕಗಳ ಕನ್ನಡ ಚಿತ್ರರಂಗದ ಪಯಣದಲ್ಲಿ ಅನಂತ್ನಾಗ್ ಮುಕ್ತ ಮನಸ್ಸಿನಿಂದ ಮತ್ತು ಸಾರ್ಥಕ ಕಲಾಸೇವೆಯಿಂದ ತಮ್ಮನ್ನು ಚಿತ್ರಜೀವನಕ್ಕೆ ಅರ್ಪಿಸಿಕೊಂಡಿದ್ದಾರೆ. ನಾಯಕನಲ್ಲದೆ ಹಲವಾರು ವಿವಿಧ ಪೋಷಕ ಪಾತ್ರಗಳಲ್ಲೂ ಹಾಸ್ಯ ನಟನೆಯೊಂದಿಗೆ ನಟಿಸಿ ಸೈ ಎನಿಸಿಕೊಂಡು, ಭಾರತದ ಚಲನಚಿತ್ರ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇವರ […]
ಹಾಲಾಹಲವನ್ನೇ ಉಂಡವನು.. ಹಾಲು ಮಾರಿ ಕ್ರಿಕೆಟ್ ಕಿಟ್ ಖರೀದಿಸಿದ್ದವನು..ತನ್ನದೇ ಸ್ವಂತ ಬ್ರ್ಯಾಂಡ್ ಕಟ್ಟಿದ ಕಥೆ..!
ಇತಿಹಾಸ ನಿರ್ಮಿಸುವವರು ಎದ್ದು ಬರುವುದು ಸಾಮಾನ್ಯ ಮಧ್ಯಮ ವರ್ಗದ ಕುಟುಂಬಗಳಿಂದಲೇ.. ದೇಶಕ್ಕೆ ಮೊದಲ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್, ಎರಡೆರಡು ವಿಶ್ವಕಪ್ ಗೆದ್ದು ಕೊಟ್ಟ ಎಂ.ಎಸ್ ಧೋನಿ, ಬ್ಯಾಟಿಂಗ್ ಸಾಮ್ರಾಟ ಸಚಿನ್ ತೆಂಡೂಲ್ಕರ್, ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ.. ಇವರೆಲ್ಲಾ ಚಿನ್ನದ ಚಮಚವನ್ನು ಬಾಯಲ್ಲಿಟ್ಟುಕೊಂಡು ಹುಟ್ಟಿದವರಲ್ಲ. ಅಷ್ಟೂ ಮಂದಿ ಮಧ್ಯಮ ವರ್ಗ ಅಥವಾ ಕೆಳ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿಂದ ಬಂದವರು. ಇವರೆಲ್ಲಾ ತಮ್ಮ ಸೀಮೆಯಲ್ಲಿ ಮಾಡಿದ ಸಾಧನೆ, ಏರಿದ ಎತ್ತರವಿದೆಯಲ್ಲಾ.. ಎಲ್ಲವೂ ಒಂದೊಂದು […]
ಅಭಿವ್ಯಕ್ತಿ ಸ್ವಾತಂತ್ರ ಮೂಲಭೂತ ಹಕ್ಕು
ಭಾರತದ ಇತಿಹಾಸದ ಪುಟಗಳ ಮಧ್ಯ ಆಧುನಿಕ ಭಾರತದ ಅತ್ಯದ್ಭುತ ಅವಿಷ್ಕಾರವೇ ಭಾರತದ ಸಂವಿಧಾನ ಭಾರತ ಸಂವಿಧಾನವು ನಮ್ಮ ರಾಷ್ಟ್ರದ ಹೆಮ್ಮೆ. ಜನರಿಗೆ ಅವರ ಮೂಲಭೂತ ಹಕ್ಕುಗಳು ಮತ್ತು ದೇಶಕ್ಕೆ ಸಂಬಂಧಿಸಿದ ಕರ್ತವ್ಯಗಳನ್ನು ನೀಡುವ ಪ್ರಮುಖ ಚೌಕಟ್ಟನ್ನು ರೂಪಿಸಿ ಕೊಟ್ಟಿರುತ್ತದೆ. ಸಂವಿಧಾನದ ಮುಖ್ಯ ಉದ್ದೇಶ ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ೨೬ ನವೆಂಬರ್ ೧೯೪೯ ರಂದು, ಭಾರತದ ಸಂವಿಧಾನ ಸಭೆಯು ಸಂವಿಧಾನವನ್ನು ಸರ್ವಾನುಮತದಿಂದ ಅಂಗೀಕರಿಸಿ ದೇಶಕ್ಕೆ ಅರ್ಪಿಸಿತು. ಆದಾಗ್ಯೂ, ಇದು ೨೬ ಜನವರಿ ೧೯೫೦ ರಂದು ಜಾರಿಗೆ ತರಲು […]


